ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm