ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm