ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am