ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm