ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm