ಬ್ರೇಕಿಂಗ್ ನ್ಯೂಸ್
19-08-23 11:10 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಸಿಕ್ಕಿಂ ಮೂಲದ 30 ವರ್ಷದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿನೇಶ್ ಸುಬ್ಬ ಹಲ್ಲೆಗೊಳಗಾದ ವ್ಯಕ್ತಿ. ಪಶ್ಚಿಮ ಸಿಕ್ಕಿಂ ಮೂಲದವರಾಗಿದ್ದು ಇಲೆಕ್ಟ್ರಾನಿಕ್ಸ್ ಸಿಟಿ 1ನೇ ಹಂತದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದಾರೆ. ನಗರದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸಹೋದರ ಹಾಗೂ ಸ್ನೇಹತರೊಂದಿಗೆ ಪಾರ್ಟಿ ಮಾಡಿ ಬುಧವಾರ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದರು.
ಇವರು ದೊಡ್ಡತೊಗೂರಿನ ಪಿಸಿಆರ್ ಗಾರ್ಡನ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ದುಷ್ಕರ್ಮಿಗಳ ಗುಂಪೊಂದು ದಿನೇಶ್ ಅವರನ್ನು ನೋಡಿ, ಚೈನೀಸ್, ಚೈನೀಸ್ ಎಂದು ಕರೆದು ಅಡ್ಡಗಟ್ಟಿದ್ದಾರೆ. ಈ ವೇಳೆ ನಾನು ಸಿಕ್ಕಿಂ ಮೂಲದವನು, ಭಾರತೀಯ ಎಂದು ದಿನೇಶ್ ಹೇಳಿದರೂ ಕೇಳದೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳೀಯ ಕಟ್ಟಡದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ದಿನೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಮುಖ ಹಾಗೂ ತಲೆಗೆ 9 ಹೊಲಿಗೆಗಳನ್ನು ಹಾಕಲಾಗಿದೆ.
ಮನೆಯಿಂದ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಚೈನೀಸ್ ಎಂದು ಕರೆದು, ಸಹೋದರನ ಮೇಲೆ ದಾಳಿ ನಡೆಸಿದ್ದಾರೆ. ಇದೊಂದು ಜನಾಂಗೀಯ ದಾಳಿಯಾಗಿದೆ. ಬೆಡ್ ರೆಸ್ಟ್ ನಲ್ಲಿರುವಂತೆ ಸಹೋದರನಿಗೆ ವೈದ್ಯರು ಸಲಹೆ ನೀಡಿದ್ದಾರೆಂದು ನಗರದಲ್ಲಿ 2009ರಿಂದಲೂ ವಾಸವಿರುವ ದಿನೇಶ್ ಅವರ ಸಹೋದರ ದೀಪಕ್ ದೊರ್ಜಿ ಹೇಳಿದ್ದಾರೆ.
In what appears to be a racially motivated attack, a 30-year-old man from Sikkim was beaten up badly by three miscreants at Electronics City on Wednesday. The victim has been identified as K Dinesh Subba, a native of West Sikkim and a resident of Electronics City, Phase I. He works as a waiter at a hotel in Neeladri Nagar. He was discharged from a hospital with nine stitches on his head and face.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm