ಬ್ರೇಕಿಂಗ್ ನ್ಯೂಸ್
20-08-23 01:43 pm HK News Desk ಕ್ರೈಂ
ಉಳ್ಳಾಲ, ಆ.20: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.



ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Drug user found holding knife causing panic among the people in #Ullal in #Mangalore. #Konajepolice quickly apprehend the suspect in movie-style. Thanks to @compolmlr #BreakingNews @DgpKarnataka pic.twitter.com/nluiuR50SS
— Headline Karnataka (@hknewsonline) August 20, 2023
Mangalore Drug addict holds knife in the middle of the road at Ullal, Konaje police grabs him in movie style. The arrested has been identified as Abbubakar Sadik (24).
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm