ಬ್ರೇಕಿಂಗ್ ನ್ಯೂಸ್
20-08-23 01:43 pm HK News Desk ಕ್ರೈಂ
ಉಳ್ಳಾಲ, ಆ.20: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.



ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Drug user found holding knife causing panic among the people in #Ullal in #Mangalore. #Konajepolice quickly apprehend the suspect in movie-style. Thanks to @compolmlr #BreakingNews @DgpKarnataka pic.twitter.com/nluiuR50SS
— Headline Karnataka (@hknewsonline) August 20, 2023
Mangalore Drug addict holds knife in the middle of the road at Ullal, Konaje police grabs him in movie style. The arrested has been identified as Abbubakar Sadik (24).
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm