ಬ್ರೇಕಿಂಗ್ ನ್ಯೂಸ್
20-08-23 07:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 20: ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಯುವಕನೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಉರ್ವಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂಬಾತ ಬಂಧಿತ ವ್ಯಕ್ತಿ. ಆರೋಪಿ ಬಳಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್ಟಾಪ್, ಎರಡು ಮೊಬೈಲ್ ಸೆಟ್ ಗಳನ್ನು ವಶಪಡಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಬೆನೆಡಿಕ್ಟ್ ಸಾಬು ಇಡುಕ್ಕಿ ಜಿಲ್ಲೆಯ ಅಂಬಚ್ಚಾಲ್, ಪಳ್ಳಿವಾಸಿಲ್ ನಿವಾಸಿಯೆಂದು ಪೊಲೀಸರು ಗುರುತಿಸಿದ್ದಾರೆ. ಕಾಲೇಜಿನಲ್ಲಿ ಜಾಗೃತಿ ಕಾರ್ಯಾಗಾರ ನಡೆಸುತ್ತಿದ್ದಾಗ ವಿದ್ಯಾರ್ಥಿಗಳು ನೀಡಿದ್ದ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ ವಂಚನೆಗೆ ಒಳಗಾದವರಿದ್ದರೆ, ಉರ್ವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.
22 year old Nursing Student arrested for cheating people in the name of Police Constable in Mangalore. The arrested has been identifed as Benedict Babu Native of Kerala. The BengalurThe Mangaluru city police have requested that those who have been cheated by him can approach the police station.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm