ಬ್ರೇಕಿಂಗ್ ನ್ಯೂಸ್
20-08-23 07:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 20: ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಯುವಕನೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಉರ್ವಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂಬಾತ ಬಂಧಿತ ವ್ಯಕ್ತಿ. ಆರೋಪಿ ಬಳಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್ಟಾಪ್, ಎರಡು ಮೊಬೈಲ್ ಸೆಟ್ ಗಳನ್ನು ವಶಪಡಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಬೆನೆಡಿಕ್ಟ್ ಸಾಬು ಇಡುಕ್ಕಿ ಜಿಲ್ಲೆಯ ಅಂಬಚ್ಚಾಲ್, ಪಳ್ಳಿವಾಸಿಲ್ ನಿವಾಸಿಯೆಂದು ಪೊಲೀಸರು ಗುರುತಿಸಿದ್ದಾರೆ. ಕಾಲೇಜಿನಲ್ಲಿ ಜಾಗೃತಿ ಕಾರ್ಯಾಗಾರ ನಡೆಸುತ್ತಿದ್ದಾಗ ವಿದ್ಯಾರ್ಥಿಗಳು ನೀಡಿದ್ದ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ ವಂಚನೆಗೆ ಒಳಗಾದವರಿದ್ದರೆ, ಉರ್ವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.
22 year old Nursing Student arrested for cheating people in the name of Police Constable in Mangalore. The arrested has been identifed as Benedict Babu Native of Kerala. The BengalurThe Mangaluru city police have requested that those who have been cheated by him can approach the police station.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm