ಬ್ರೇಕಿಂಗ್ ನ್ಯೂಸ್
07-11-20 11:45 am Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 07: ಇಲ್ಲಿನ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಮೂಲದ ಸುಲ್ತಾನ್ (28) ಬಂಧಿತ ಆರೋಪಿ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಗಂಬಿಲ ಎಂಬಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದಿದ್ದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ.


ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ರಂಜಿತ್ ನೇತೃತ್ವದಲ್ಲಿ ಉಳ್ಳಾಲ ಠಾಣಾಧಿಕಾರಿ ಸಂದೀಪ್, ಪಿಎಸ್ ಐ ಗಳಾದ ಶಿವಕುಮಾರ್, ಪ್ರದೀಪ್ ಹಾಗೂ ಕ್ರೈಂ ತಂಡ ಮತ್ತು ಕೊಣಾಜೆ ಠಾಣೆಯ ಪಿಎಸ್ ಐ ಶರಣಪ್ಪ ಭಂಡಾರಿ ನೇತೃತ್ವದ ಕ್ರೈಂ ತಂಡ ಭಾಗವಹಿಸಿತ್ತು.
ಇದನ್ನೂ ಓದಿ: ಕುಂಪಲ ; ಬುಲೆಟ್ ನಲ್ಲಿ ಬಂದ ಯುವಕನಿಂದ ಯುವತಿಯ ಚಿನ್ನದ ಸರಗಳ್ಳತನ !
The Ullal and Konje police have succeeded in arresting a chain snatcher in just three hours of him committing crime at Kumpala. The arrested has been identified as Sulthan (28) from Kannur.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm