ಬ್ರೇಕಿಂಗ್ ನ್ಯೂಸ್
22-08-23 05:45 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲು ಗುಂಪೊಂದು ಯತ್ನಿಸಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ಚರಣ್ ರಾಜ್ (23), ಹೊಸಬೆಟ್ಟು ಕುಳಾಯಿ ನಿವಾಸಿ ಸುಮಂತ್ ಬರ್ಮನ್ (24), ಕೋಡಿಕಲ್ ನಿವಾಸಿ ಅವಿನಾಶ್ (24) ಬಂಧಿತರು. ಇವರು ಆಗಸ್ಟ್ 20ರಂದು ರಾತ್ರಿ ಶಾಂತಿನಗರದ ಎಂವಿ ಶೆಟ್ಟಿ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಹೇಬ್ ಎಂಬಾತನ ಮೇಲೆ ತಲವಾರು ಬೀಸಲು ಯತ್ನಿಸಿದ್ದರು. ಸುಹೇಬ್ ಒಂದು ವರ್ಷದ ಹಿಂದೆ ಕುಳೂರಿನ ನಾಗಬನಕ್ಕೆ ಹಾನಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಸುಹೇಬ್ ಬೇರೊಂದು ತಂಡದಲ್ಲಿ ಗುರುತಿಸಿಕೊಂಡಿದ್ದು, ಈತ ಒಬ್ಬಂಟಿ ಸಿಕ್ಕರೆ ಹೊಡೆಯಬೇಕೆಂದು ಚರಣ್ ಮತ್ತಿತರರು ಹೊಂಚು ಹಾಕಿದ್ದರು. ಮೊನ್ನೆ ರಾತ್ರಿ ಸಿಕ್ಕಿದಾಗ ಹೊಡೆಯಲು ಯತ್ನಿಸಿದ್ದು ಸುಹೇಬ್ ಪರಾರಿಯಾಗಿದ್ದಾನೆ. ಎರಡೂ ತಂಡ ಗಾಂಜಾ ಪಾರ್ಟಿಗಳಾಗಿದ್ದು, ಗಾಂಜಾ ನಶೆಯಲ್ಲೇ ಕೃತ್ಯ ಎಸಗಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅನ್ಯಕೋಮಿನ ವ್ಯಕ್ತಿಯೆಂದು ಹಲ್ಲೆಗೆ ಯತ್ನ ನಡೆದಿದ್ದಲ್ಲ. ಗಾಂಜಾ ನಶೆ ಮತ್ತು ವೈಯಕ್ತಿಕ ದ್ವೇಷದಲ್ಲಿ ಕೃತ್ಯ ಎಸಗಿದ್ದಾರೆ.
ಆರೋಪಿ ಚರಣ್ ರಾಜ್ ವಿರುದ್ಧ ಈ ಹಿಂದೆ ಉರ್ವಾ, ಪಣಂಬೂರು, ಕಾವೂರು ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿರುತ್ತದೆ. ಸುಮನ್ ನಾಲ್ಕು ಪ್ರಕರಣ, ಅವಿನಾಶ್ ವಿರುದ್ಧ ಐದು ಪ್ರಕರಣ ದಾಖಲಾಗಿದೆ. ತಲವಾರು ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Three arrested for attacking man using swords in Ganja effect at Kavoor in Mangalore. The arrested accused are identified as Charan Raj alias Charan (23), a resident of Urundadigudde, Mangaluru, Sumant Burman (24) from Hosabettu, Suratkal and Avinash (24), a resident of Kodikal Sunkadakatte Kalbavai Road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm