ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm