ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm