ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm