ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am