ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am