ಬ್ರೇಕಿಂಗ್ ನ್ಯೂಸ್
24-08-23 03:24 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಎದುರಲ್ಲಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಕೃತ್ಯ ನಡೆದಿದೆ. ಇರಿತಕ್ಕೀಡಾದ ಯುವತಿಯನ್ನು ವಿಟ್ಲ ಮೂಲದ ಗೌರಿ (25) ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕುತ್ತಿಗೆಯ ಭಾಗಕ್ಕೆ ಇರಿಯಲಾಗಿದ್ದು ರಸ್ತೆಗೆ ಬಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.





ಬೈಕ್ ನಲ್ಲಿ ಬಂದಿದ್ದ ಯುವಕ, ಯುವತಿಯನ್ನು ತಡೆದು ಚೂರಿಯಲ್ಲಿ ಇರಿದಿದ್ದಾನೆ. ಆನಂತರ ತಪ್ಪಿಸಿಕೊಂಡಿದ್ದಾನೆ. ಸ್ಥಳದಲ್ಲಿರುವ ಸಿಸಿಟಿವಿ ಆಧರಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನರು ನೋಡ ನೋಡುತ್ತಲೇ ಘಟನೆ ನಡೆದಿದ್ದು ಪ್ರೀತಿ ವಿಚಾರದಲ್ಲಿ ವೈಷಮ್ಯದಿಂದ ಚೂರಿ ಇರಿತ ಮಾಡಿದ್ದಾನೆ ಎನ್ನಲಾಗುತ್ತಿದೆ.
Puttur 25 year old girl murdered in broad daylight next to temple. The deceased has been identified as Gowri from Vitla. The murder is right next to Shree Mahalingeshwara Temple.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm