ಬ್ರೇಕಿಂಗ್ ನ್ಯೂಸ್
24-08-23 03:24 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಎದುರಲ್ಲಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಕೃತ್ಯ ನಡೆದಿದೆ. ಇರಿತಕ್ಕೀಡಾದ ಯುವತಿಯನ್ನು ವಿಟ್ಲ ಮೂಲದ ಗೌರಿ (25) ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕುತ್ತಿಗೆಯ ಭಾಗಕ್ಕೆ ಇರಿಯಲಾಗಿದ್ದು ರಸ್ತೆಗೆ ಬಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.





ಬೈಕ್ ನಲ್ಲಿ ಬಂದಿದ್ದ ಯುವಕ, ಯುವತಿಯನ್ನು ತಡೆದು ಚೂರಿಯಲ್ಲಿ ಇರಿದಿದ್ದಾನೆ. ಆನಂತರ ತಪ್ಪಿಸಿಕೊಂಡಿದ್ದಾನೆ. ಸ್ಥಳದಲ್ಲಿರುವ ಸಿಸಿಟಿವಿ ಆಧರಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನರು ನೋಡ ನೋಡುತ್ತಲೇ ಘಟನೆ ನಡೆದಿದ್ದು ಪ್ರೀತಿ ವಿಚಾರದಲ್ಲಿ ವೈಷಮ್ಯದಿಂದ ಚೂರಿ ಇರಿತ ಮಾಡಿದ್ದಾನೆ ಎನ್ನಲಾಗುತ್ತಿದೆ.
Puttur 25 year old girl murdered in broad daylight next to temple. The deceased has been identified as Gowri from Vitla. The murder is right next to Shree Mahalingeshwara Temple.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm