ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.






ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am