ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.






ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm