ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.






ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm