ಬ್ರೇಕಿಂಗ್ ನ್ಯೂಸ್
26-08-23 07:13 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 26: ಮುಸ್ಲಿಂ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಕಾಸರಗೋಡು ಜಿಲ್ಲೆಯ ಉಪ್ಪಳ ಮೂಲದ ಮುಸ್ಲಿಂ ವಿದ್ಯಾರ್ಥಿಯನ್ನು ಅಪಹರಿಸಿ ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳು ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಎದುರಿನಿಂದ ಶಾಮೀರ್ ಹಾಗೂ ಇಬ್ರಾಹಿಂ ಫಾಶಿಂ ಎಂಬಿಬ್ಬರನ್ನು ಕಾರಿನಲ್ಲಿ ಅಪಹರಿಸಿದ್ದು, ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಬಂಟ್ವಾಳದ ಎಸ್ಡಿಪಿಐ ಮುಖಂಡರೊಬ್ಬರ ಪುತ್ರನೂ ಭಾಗಿಯಾಗಿದ್ದ ಆರೋಪಗಳಿದ್ದವು. ಹಲ್ಲೆಗೀಡಾದ ಇಬ್ರಾಹಿಂ ಫಾಶಿಂ(19) ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದು, ಕಾಸರಗೋಡಿನಲ್ಲಿ ಆಸ್ಪತ್ಪೆಗೆ ದಾಖಲಾಗಿದ್ದ. ಸ್ವಧರ್ಮೀಯ ಯುವಕರೇ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಇಬ್ರಾಹಿಂ ಫಾಶಿಂ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.

ಘಟನೆ ಸಂಬಂಧಿಸಿ ಪೊಲೀಸರು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಇಬ್ರಾಹಿಂ ತಾಬೀಶ್(19), ಬಿಸಿ ರೋಡ್ ಗೂಡಿನ ಬಳಿ ನಿವಾಸಿ ಅಬ್ದುಲ್ಲಾ ಹನ್ನಾನ್(19), ಸಜಿಪ ಮುನ್ನೂರು ಗ್ರಾಮದ ಮೊಹಮ್ಮದ್ ಶಕೀಫ್(19), ಬಡ್ಡಕಟ್ಟೆ ನಿವಾಸಿ ಮಹಮ್ಮದ್ ಶಾಯೀಕ್ (19), ಬಜಾಲ್ ಫೈಸಲ್ ನಗರ ನಿವಾಸಿ ಯುಪಿ ತನ್ವೀರ್(20), ಅದೇ ಪ್ರದೇಶದ ಅಬ್ದುಲ್ ರಶೀದ್ (19), ಗೂಡಿನಬಳಿ ನಿವಾಸಿ ಮನ್ಸೂರ್(37) ಎಂಬವರನ್ನು ಬಂಧಿಸಿದ್ದಾರೆ.
Mangalore Seven arrested for kidnapping, assulting aloysius college student over love matter at a private flat at adyar, seven arrested. The arrested are identified as Ibrahim Tabhish (19) and Mohammed Shakif (19) from Panemangalore, Abdulla Hannan (19), Mohammed Shahiq (19) and Mansoor (37) from Bantwal, and U P Tanvir (20) and Abdul Rashid (20) from Bajal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm