ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm