ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm