ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am