ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm