ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm