ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm