ಬ್ರೇಕಿಂಗ್ ನ್ಯೂಸ್
28-08-23 08:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಲಿವಿಂಗ್ ಟುಗೆದರ್ನಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕುಕ್ಕರ್ನಿಂದ ಹೊಡೆದು ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ದೇವಿ ಕೊಲೆಯಾದ ಯುವತಿಯಾಗಿದ್ದು, ವೈಷ್ಣವ್ ಪ್ರೇಮಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರು ಕೇರಳ ದೇವಿ ಮತ್ತು ವೈಷ್ಣವ್ ಇಬ್ಬರು ಒಟ್ಟಿಗೆ ಶಿಕ್ಷಣ ಪಡೆದುಕೊಂಡಿದ್ದರಂತೆ.
ಬಾಲ್ಯದಿಂದಲೇ ಗೆಳೆಯರಾಗಿದ್ದ ಇಬ್ಬರು ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಕೆಲಸ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೇಗೂರು ಪೊಲೀಸ್ ಠಾಣೆಯ ನ್ಯೂ ಮೈಕೋ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
A 24-year-old woman was allegedly beaten to death by her live-in partner in Karnataka’s Bengaluru. The accused, identified as 29-year-old Vaishnav, has been arrested, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm