ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm