ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm