ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am