ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm