ಬ್ರೇಕಿಂಗ್ ನ್ಯೂಸ್
28-08-23 10:36 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 28: ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಬಂದಿದ್ದ ಉತ್ತರ ಕರ್ನಾಟಕದ ಗದಗ ಮೂಲದ ಭಕ್ತರು ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ (38) ಎಂಬವರು ಆ.26 ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಯಾರೋ ಕಳ್ಳರು ಕೃತ್ಯ ಎಸಗಿದ್ದಾರೆ.
ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸನ್ನು ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿದ್ದಾರೆ. ಕಾರಿನಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ 40 ಗ್ರಾಂ. ತೂಕದ ಮಾಂಗಲ್ಯ ಸರ (ಮೌಲ್ಯ 1,96,000 ರೂ.) ಮತ್ತು 1 ಮೊಬೈಲ್ ಮೊಬೈಲ್ ಅಂದಾಜು ಮೌಲ್ಯ 4,000 ರೂ. ನಗದು ಸೇರಿ ಕಳವವಾದ ಸೊತ್ತಿನ ಮೌಲ್ಯ 2 ಲಕ್ಷ ರೂ. ಆಗಬಹುದು ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Lakhs items stolen from devotes car at Dharmasthala.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm