ಬ್ರೇಕಿಂಗ್ ನ್ಯೂಸ್
07-11-20 06:08 pm Mangalore Correspondent ಕ್ರೈಂ
ಬಂಟ್ವಾಳ , ನವೆಂಬರ್ 07: ಮುಲ್ಕಿ ಮೂಲದ ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಧಾವಿಸಿದ್ದಾರೆ.
Woman Murdered and thrown near river side at Thumbay, Bantwal. The deceased has been identified as Asha (36) from Mulki.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm