ಬ್ರೇಕಿಂಗ್ ನ್ಯೂಸ್
07-11-20 06:08 pm Mangalore Correspondent ಕ್ರೈಂ
ಬಂಟ್ವಾಳ , ನವೆಂಬರ್ 07: ಮುಲ್ಕಿ ಮೂಲದ ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಧಾವಿಸಿದ್ದಾರೆ.
Woman Murdered and thrown near river side at Thumbay, Bantwal. The deceased has been identified as Asha (36) from Mulki.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am