ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm