ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm