ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am