ಬ್ರೇಕಿಂಗ್ ನ್ಯೂಸ್
05-09-23 08:26 pm Mangalore Correspondent ಕ್ರೈಂ
ಮಂಗಳೂರು, ಸೆ.5: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿ'ಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್ಐ ಶ್ರೀಮತಿ ಲತಾ, ಎಎಸ್ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
Mangalore one arrested for stealing gold ornaments worth Rs five lac from house at Bajpe. The accused arrested is identified as Vincent D’Souza (34), a resident of Tarikambla of Bajpe.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm