ಬ್ರೇಕಿಂಗ್ ನ್ಯೂಸ್
05-09-23 08:26 pm Mangalore Correspondent ಕ್ರೈಂ
ಮಂಗಳೂರು, ಸೆ.5: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿ'ಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್ಐ ಶ್ರೀಮತಿ ಲತಾ, ಎಎಸ್ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
Mangalore one arrested for stealing gold ornaments worth Rs five lac from house at Bajpe. The accused arrested is identified as Vincent D’Souza (34), a resident of Tarikambla of Bajpe.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am