ಬ್ರೇಕಿಂಗ್ ನ್ಯೂಸ್
05-09-23 08:26 pm Mangalore Correspondent ಕ್ರೈಂ
ಮಂಗಳೂರು, ಸೆ.5: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿ'ಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್ಐ ಶ್ರೀಮತಿ ಲತಾ, ಎಎಸ್ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
Mangalore one arrested for stealing gold ornaments worth Rs five lac from house at Bajpe. The accused arrested is identified as Vincent D’Souza (34), a resident of Tarikambla of Bajpe.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm