ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.
ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm