ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm