ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm