ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm