ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm