ಬ್ರೇಕಿಂಗ್ ನ್ಯೂಸ್
18-09-23 10:59 pm Mangalore Correspondent ಕ್ರೈಂ
ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.
Bantwal robbery, police arrest two over robbery of Gold worth 5 lakhs in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm