ಬ್ರೇಕಿಂಗ್ ನ್ಯೂಸ್
18-09-23 10:59 pm Mangalore Correspondent ಕ್ರೈಂ
ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.
Bantwal robbery, police arrest two over robbery of Gold worth 5 lakhs in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm